ಅಭಿಪ್ರಾಯ / ಸಲಹೆಗಳು

ಸಾಂಸ್ಥಿಕ ರಚನೆ

ಇಲಾಖೆಯ ರಚನೆ

 

ಬಂಜರು/ಒಣ ಭೂಮಿ ಅಭಿವೃದ್ಧಿ ಮಂಡಳಿಯನ್ನು ಸರ್ಕಾರ ರದ್ದು ಮಾಡಿ ಜಲಾನಯನ ಅಭಿವೃದ್ಧಿ ಇಲಾಖೆಯನ್ನು 1.1.2000 ರಿಂದ ಜಾರಿಗೆ ಬರುವಂತೆ ರಚಿಸಿತು. ಈ ಹೊಸ ಇಲಾಖೆಗೆ ಇದೀಗ 29 ಜಿಲ್ಲೆಗಳಲ್ಲಿ ಕಚೇರಿಗಳಿದ್ದು ಬೆಂಗಳೂರು ನಗರ ಜಿಲ್ಲೆಯು ಬೆಂಗಳೂರು ಗ್ರಾಮಾಂತರಕ್ಕೆ.

 

ರಾಜ್ಯ ಮಟ್ಟದ ಸಂಸ್ಥೆಯ ನಕ್ಷೆ

 

ರಾಜ್ಯ ಮಟ್ಟದಲ್ಲಿ ಇಲಾಖೆಗೆ ಆಯುಕ್ತರು, ಆಲ್ ಇಂಡಿಯಾ ಸರ್ವೀಸ್ ಅಧಿಕಾರಿ ಮುಖ್ಯಸ್ಥರಾಗಿರುತ್ತಾರೆ. ಅವರಿಗೆ ಆಡಳಿತಾಧಿಕಾರಿ ಸಹಕರಿಸುತ್ತಾರೆ. ಅದೇ ರೀತಿಯಾಗಿ ಲೆಕ್ಕಪತ್ರ ವಿಭಾಗಕ್ಕೆ ಸಂಬಂಧಿಸಿದಂತೆ ರಾಜ್ಯ ಲೆಕ್ಕಪತ್ರದ ಜಂಟಿ ನಿಯಂತ್ರಕರ ಮಟ್ಟದ ಮುಖ್ಯ ಲೆಕ್ಕಾಧಿಕಾರಿ ಅವರಿಗೆ ಸಹಕರಿಸುತ್ತಾರೆ. ಈ ಮೇಲಿನವು ಸೇರಿದಂತೆ ಇಬ್ಬರು ಅರಣ್ಯ ಸಂರಕ್ಷಣಾಧಿಕಾರಿಗಳು, ಕೃಷಿ ಇಲಾಖೆ ಹೆಚ್ಚುವರಿ ನಿರ್ದೇಶಕರು, ಕೃಷಿ ಇಲಾಖೆ ಮೂರು ಜಂಟಿ ನಿರ್ದೇಶಕರು, ಒಬ್ಬರು ಉಪ ಕೃಷಿ ನಿರ್ದೇಶಕರು-ಯೋಜನೆ, ಒಬ್ಬರು ಜಂಟಿ ನಿರ್ದೇಶಕರು-ತೋಟಗಾರಿಕೆ, ಒಬ್ಬರು ಜಾನುವಾರು ತಜ್ಞರು(ಪಶು ಸಂಗೋಪನೆ) ಇಬ್ಬರು ಉಪ ಕೃಷಿ ನಿರ್ದೇಶಕರು ಹಾಗೂ ತಾಂತ್ರಿಕ ಅಧಿಕಾರಿಗಳು ನಿರ್ದೇಶಕರಿಗೆ ಜಲಾನಯನ ಅಭಿವೃದ್ಧಿ ಇಲಾಖೆಯ ಅರಣ್ಯ, ತೋಟಗಾರಿಕೆ,ಪಶು ಸಂಗೋಪನೆ, ಕೃಷಿ ಹಾಗೂ ಪಶುಸಂಗೋಪನೆ ವಿಚಾರದಲ್ಲಿ ನಿರ್ದೇಶಕರಿಗೆ ಸಹಕರಿಸುತ್ತಾರೆ. ನಿರ್ದೇಶನಾಲಯದಲ್ಲಿ ಮಂಜೂರಾದ ಹುದ್ದೆಗಳ ವಿವರಗಳನ್ನು ಈ ಕೆಳಗೆ ನೀಡಲಾಗಿದೆ.

                                                                     

ಇತ್ತೀಚಿನ ನವೀಕರಣ​ : 11-05-2020 02:23 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಜಲಾನಯನ ಅಭಿವೃದ್ಧಿ ಇಲಾಖೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080